Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಗಣೇಶ ಚತುರ್ಥಿಯ ಅಂಗವಾಗಿ ಶಕ್ತಿನಗರದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದೆ 108 ನಾರಿ ಕೇಳ ಗಣಪತಿ ಹವನ 

ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಇದೇ ಬರುವ ದಿನಾಂಕ ಸಪ್ಟೆಂಬರ್ 7 ರಂದು ಗಣೇಶ ಚತುರ್ಥಿಯ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ಮಾರ್ಗದರ್ಶನದಲ್ಲಿ 108 ನಾರಿಕೇಳ ಗಣಪತಿ ಹವನದೊಂದಿಗೆ ಆಚರಿಸಲು ನಿರ್ಧರಿಸಿರುತ್ತೇವೆ.

ಬೆಳಗ್ಗೆ 11.30 ಕ್ಕೆ ಹವನ ಪೂರ್ಣಹುತಿ, ಸಾಮೂಹಿಕ ಪ್ರಾರ್ಥನೆ ಮಧ್ಯಾಹ್ನ 12.30 ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ದೇವಸ್ಥಾನದ ಆಡಳಿತ ಮೋಕ್ತೇಸರರಾದ ಡಾ. ಕೆ ಸಿ ನಾೖಕ್‌ ಪ್ರಕಟಣೆಯಲ್ಲಿ ತಿಳಿಸಿದರು.