Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಬ್ಯಾಡ್ಮಿಂಟನ್‌ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿಗೆ ಪ್ರಶಸ್ತಿ

ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಅಂಬಿಕಾ ವಿದ್ಯಾಲಯ ಪುತ್ತೂರು ಇಲ್ಲಿ ನಡೆಯಿತು.

ಶಕ್ತಿ ಪ.ಪೂ. ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದ್ದು, ತರುಣ್ ಎಂ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಅಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್‌. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.